Latest Kannada Nation & World

ಕುಣಿಯಲಾರದವನಿಗೆ ನೆಲ ಡೊಂಕೆಂದರಂತೆ! 22 ಪುರೋಹಿತರಿಂದ ವಾಮಾಚಾರ ಮಾಡಿಸಿ ಭಾರತ ಗೆಲ್ತು ಎಂದ ಪಾಕ್ ಮೀಡಿಯಾ, VIDEO

Share This Post ????

ಕುಣಿಯಲಾರದವನಿಗೆ ನೆಲ ಡೊಂಕು, ಕೈಲಾಗದವನು, ಮೈಯೆಲ್ಲಾ ಪರಚಿಕೂಂಡ – ಈ ಗಾದೆ ಮಾತುಗಳನ್ನು ಕೇಳಿಯೇ ಇರ್ತೀರಿ. ಇದು ಪ್ರಸ್ತುತ ಪಾಕಿಸ್ತಾನಕ್ಕೆ ಪಕ್ಕಾ ಸೂಟ್ ಆಗುತ್ತಿದೆ. ಫೆಬ್ರವರಿ 23ರಂದು ಟೀಮ್ ಇಂಡಿಯಾ ವಿರುದ್ಧ ಸೋತಿದ್ದನ್ನು ಅರಗಿಸಿಕೊಳ್ಳದ ನೆರೆಯ ರಾಷ್ಟ್ರ ಹೊಟ್ಟೆ ಉರಿಯಿಂದ ಏನೇನೋ ಮಾತನಾಡುತ್ತಿದೆ. ತಮ್ಮ ದೇಶದ ಮಾಜಿ ಕ್ರಿಕೆಟರ್​​ಗಳೇ ಪಾಕಿಸ್ತಾನ ತಂಡದ ಕಳಪೆ ಬ್ಯಾಟಿಂಗನ್ನು ಟೀಕಿಸುತ್ತಿದ್ದರೆ, ಅಲ್ಲಿನ ಮಾಧ್ಯಮಗಳು ದುಬೈಗೆ 22 ಪುರೋಹಿತರನ್ನು ಕರೆಸಿಕೊಂಡು ಮಾಟ-ಮಂತ್ರ ಮಾಡಿಸಿ ಭಾರತ ಗೆದ್ದಿದೆ ಎಂದು ವಿಚಿತ್ರ ಕಾರಣವೊಂದನ್ನು ನೀಡಿದೆ. ಇದು ನಗೆಪಾಟಲಿಗೆ ಕಾರಣವಾಗಿದೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!