Latest Kannada Nation & World
ಅಹಂಕಾರ ರಾವಣನನ್ನೂ ಸುಡದೇ ಬಿಟ್ಟಿಲ್ಲ: ದ್ರೌಪದಿ ಫೋಟೋ ಟ್ವೀಟ್ ಮಾಡಿದ್ರು ಸ್ವಾತಿ ಮಲಿವಾಲ್, ದೆಹಲಿ ಚುನಾವಣೇಲಿ ಎಎಪಿ ಸೋಲಿಗೆ ಪ್ರತಿಕ್ರಿಯೆ

Swati Maliwal: ದೆಹಲಿ ವಿಧಾನ ಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಎಎಪಿ ಹಾಗೂ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ. ಇದಕ್ಕೆ ಅವರದ್ಧೇ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್, ಅಹಂಕಾರ ರಾವಣನನ್ನೂ ಸುಡದೇ ಬಿಟ್ಟಿಲ್ಲ ಎಂದು ಬರೆದುಕೊಂಡು ದ್ರೌಪದಿ ಫೋಟೋ ಟ್ವೀಟ್ ಮಾಡಿ ಗಮನಸೆಳೆದರು.