Latest Kannada Nation & World

ಆರ್​ಸಿಬಿ ಸ್ಪಿನ್ನರ್ಸ್ ವಿಕೆಟ್ ಪಡೆದಿಲ್ವಾ? ಅಜಿಂಕ್ಯ ರಹಾನೆ ಬೇಡಿಕೆ ತಳ್ಳಿಹಾಕಿದ ಕ್ಯುರೇಟರ್

Share This Post ????

ಆದಾಗ್ಯೂ, ದಶಕದಿಂದ ಈಡನ್ ಗಾರ್ಡನ್ಸ್ ಟರ್ಫ್ ಮತ್ತು ಪಿಚ್‌ ನಿರ್ವಹಿಸುತ್ತಿರುವ ಮುಖರ್ಜಿ ಅವರು, ರಹಾನೆ ವಿನಂತಿಗೆ ಮಣಿಯಲು ನಿರಾಕರಿಸಿದ್ದಾರೆ. ರೆವ್‌ಸ್ಪೋರ್ಟ್ಸ್‌ಗೆ ಮಾತನಾಡುತ್ತಾ, ಕೆಕೆಆರ್ ಅವಶ್ಯಕತೆಗಳಿಗೆ ತಕ್ಕಂತೆ ಪಿಚ್‌ನ ಸ್ವಭಾವ ಬದಲಾಯಿಸುವ ಯಾವುದೇ ಸಾಧ್ಯತೆಗಳನ್ನು ಮುಖರ್ಜಿ ತಕ್ಷಣವೇ ತಳ್ಳಿಹಾಕಿದ್ದಾರೆ. ನಾನು ಇಲ್ಲಿ ಇರುವ ತನಕ ಈಡನ್ ಪಿಚ್​​ ಬದಲಾವಣೆ ಅಸಾಧ್ಯ ಎಂದು ದೃಢವಾಗಿ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!