Latest Kannada Nation & World

ಉಚಿತ ಪಡಿತರ ಪಡೆದುಕೊಳ್ಳುವವರೇ ಗಮನಿಸಿ, ಅನರ್ಹ ಫಲಾನುಭವಿಗಳನ್ನು ಗುರುತಿಸಲು ಆದಾಯ ತೆರಿಗೆ ದತ್ತಾಂಶ ಪರಿಶೀಲಿಸುತ್ತಿದೆ ಕೇಂದ್ರ ಸರ್ಕಾರ

Share This Post ????

PMGKAY: ಆದಾಯ ತೆರಿಗೆ ಪಾವತಿಸುತ್ತಿದ್ದರೂ ಉಚಿತವಾಗಿ ಪಡಿತರ ಪಡೆಯುತ್ತಿದ್ದೀರಾ, ವಿಶೇಷವಾಗಿ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)ಯ ಫಲಾನುಭವಿಗಳೇ? ಹಾಗಾದರೆ ಈ ಸುದ್ದಿಯನ್ನೊಮ್ಮೆ ಗಮನಿಸಿ. ಭಾರತದಲ್ಲಿ ಕೋವಿಡ್ ಸಂಕಷ್ಟ ಉಂಟಾದ ಸಂದರ್ಭದಲ್ಲಿ ಬಡವರು ಮತ್ತು ನಿರ್ಗತಿಕರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)ಯನ್ನು ಪರಿಚಯಿಸಿತು. ಈ ಯೋಜನೆಯ ಫಲಾನುಭವಿಗಳ ಪೈಕಿ ಅನರ್ಹರೂ ಇರುವುದನ್ನು ಭಾರತ ಸರ್ಕಾರ ಗಮನಿಸಿದೆ. ಹೀಗಾಗಿ, ಕೇಂದ್ರ ಆಹಾರ ಸಚಿವಾಲಯವು ಆದಾಯ ತೆರಿಗೆ ಇಲಾಖೆಯ ನೆರವು ಪಡೆದುಕೊಂಡಿದ್ದು, ಆದಾಯ ತೆರಿಗೆ ದತ್ತಾಂಶ ಪರಿಶೀಲಿಸಲಾರಂಭಿಸಿದೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!