Latest Kannada Nation & World
ಎಲ್ಲರೂ ಸೇರಿದರೆ ಮಾತ್ರ ಚಿತ್ರರಂಗ, ಹೀಗಿರುವಾಗ ನಾನ್ಯಾಕೆ ದರ್ಶನ್ಗೆ ಟಾಂಟ್ ಕೊಡಲಿ, ನಾವೇನು ಛತ್ರಪತಿಗಳಾ? ಚಕ್ರವರ್ತಿಗಳಾ?; ಸುದೀಪ್

ಎಲ್ಲರೂ ಸೇರಿದರೆ ಮಾತ್ರ ಚಿತ್ರರಂಗ, ಹೀಗಿರುವಾಗ ನಾನ್ಯಾಕೆ ದರ್ಶನ್ಗೆ ಟಾಂಟ್ ಕೊಡಲಿ, ನಾವೇನು ಛತ್ರಪತಿಗಳಾ? ಚಕ್ರವರ್ತಿಗಳಾ?; ಸುದೀಪ್
ಇದು ‘ಎಚ್ಟಿ ಕನ್ನಡ’ ಜಾಲತಾಣದ ಸ್ವಯಂಚಾಲಿತ ಲೈವ್ಬ್ಲಾಗ್. ಕನ್ನಡ ಟಿವಿ ಧಾರಾವಾಹಿಗಳು, ಒಟಿಟಿ ಸರಣಿಗಳು, ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಬಾಲಿವುಡ್, ಕನ್ನಡ ಕಿರುತೆರೆ, ಕನ್ನಡ ಸಿನಿಮಾ ಜಗತ್ತು, ಒಟಿಟಿ ತಾಣಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಮತ್ತು ತಾಜಾ ಸುದ್ದಿ ಇಲ್ಲಿ ಲಭ್ಯ. ವಿವಿಧ ಜನಪ್ರಿಯ ಸಿನಿಮಾಗಳ ವಿಮರ್ಶೆ ಇಲ್ಲಿದೆ.
Tue, 31 Dec 202401:20 AM IST
ಮನರಂಜನೆ News in Kannada Live:ಎಲ್ಲರೂ ಸೇರಿದರೆ ಮಾತ್ರ ಚಿತ್ರರಂಗ, ಹೀಗಿರುವಾಗ ನಾನ್ಯಾಕೆ ದರ್ಶನ್ಗೆ ಟಾಂಟ್ ಕೊಡಲಿ, ನಾವೇನು ಛತ್ರಪತಿಗಳಾ? ಚಕ್ರವರ್ತಿಗಳಾ?; ಸುದೀಪ್
- ಬಾಸಿಸಂ ಕೇಕ್ ವಿವಾದದ ಬಗ್ಗೆ ಮ್ಯಾಕ್ಸ್ ಸಿನಿಮಾ ಸಂತೋಷಕೂಟದಲ್ಲಿ ನಟ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ನಾವ್ಯಾರೂ ಇಲ್ಲಿ ಟಾಂಟ್ ಕೊಟ್ಟಿಲ್ಲ. ಅಷ್ಟಕ್ಕೂ ನಾವೇನು ಛತ್ರಪತಿಗಳಾ, ಚಕ್ರವರ್ತಿಗಳಾ? ಯಶ್, ದರ್ಶನ್, ಧ್ರುವ, ಶಿವಣ್ಣ, ಉಪ್ಪಿ ಸರ್.. ಎಲ್ಲರೂ ಸೇರಿದರೆ ಮಾತ್ರ ಚಿತ್ರರಂಗ ಎಂದಿದ್ದಾರೆ.