Latest Kannada Nation & World

ಬಾಂಗ್ಲಾದೇಶ ಸರಣಿಗೂ ಮುನ್ನ ಶುಭ್ಮನ್ ಗಿಲ್​ಗೆ ಆಘಾತ ನೀಡಲಿರುವ ಬಿಸಿಸಿಐ; ಇಶಾನ್​ ಕಿಶನ್​ ಟೀಮ್ ಇಂಡಿಯಾಗೆ ರಿ ಎಂಟ್ರಿ!

Share This Post ????

ರಿಷಭ್ ಪಂತ್ ಸ್ಥಾನಕ್ಕಾಗಿ ಇಶಾನ್ ಕಿಶನ್ ಅವಕಾಶ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ದುಲೀಪ್ ಟ್ರೋಫಿಯಲ್ಲಿ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇಂಡಿಯಾ ಸಿ ಪರ ಕಣಕ್ಕಿಳಿದ ಎಡಗೈ ಬ್ಯಾಟರ್​​ 126 ಎಸೆತಗಳಲ್ಲಿ 114 ರನ್ ಗಳಿಸಿದ್ದಾರೆ. ಅಲ್ಲದೆ, ಇದಕ್ಕೂ ಮುನ್ನ ಬುಚ್ಚಿಬಾಬು ಟೂರ್ನಮೆಂಟ್​​ನಲ್ಲೂ ಶತಕ ಸಿಡಿಸಿ ಅಬ್ಬರಿಸಿದ್ದರು. ಹೀಗಾಗಿ, ಅವರಿಗೆ ಅವಕಾಶ ನೀಡಲು ಬಿಸಿಸಿಐ ಚಿಂತಿಸಿದೆ. ಆದರೆ ಆತ ಕಳೆದ ವರ್ಷದ ಕೊನೆಯದಿಂದ ಈವರೆಗೂ ಭಾರತ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿಲ್ಲ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!