Latest Kannada Nation & World
Hanumantha Lamani: ‘ನಾನು ನಾನು ಎಂಬ ಅಹಂಕಾರದ ಅಮಲಿನ ನಡುವೆ ಗೆದ್ದದ್ದು ಮಾತ್ರ ಹನುಮಂತುವಿನ ಆ ಒಂದು ಗುಣ’

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರಾಗಿ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ತಾಂಡಾದ ಯುವಕ ಹನುಮಂತ ಲಮಾಣಿ ಗೆದ್ದು ಬೀಗಿದ್ದಾರೆ. ಈ ಗೆಲುವಿಗೆ ಸೋಷಿಯಲ್ ಮೀಡಿಯಾದಲ್ಲಿ ಸಂಭ್ರಮ ಶುರುವಾಗಿದೆ. ಈ ಗೆಲುವಿಗೆ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ.