Latest Kannada Nation & World
Emergency Movie: ಪಂಜಾಬ್ನಲ್ಲಿ ಕಂಗನಾ ರಣಾವತ್ ನಟನೆಯ ಎಮರ್ಜೆನ್ಸಿ ಚಿತ್ರದ ವಿರುದ್ಧ ತಿರುಗಿಬಿದ್ದ ಸಿಖ್ ಸಮುದಾಯ, ಪ್ರದರ್ಶನ ಸ್ಥಗಿತ

ಕಂಗನಾ ರಣಾವತ್ ನಟನೆಯ ಎಮರ್ಜೆನ್ಸಿ ಸಿನಿಮಾದಲ್ಲಿ ಸಿಖ್ಖರನ್ನು ಆಕ್ಷೇಪಾರ್ಹ ರೀತಿಯಲ್ಲಿ ತೋರಿಸಲಾಗಿದೆ ಎಂದು ಆರೋಪಿಸಿ, ಪಂಜಾಬ್ನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ಸಿನಿಮಾ ಪ್ರದರ್ಶನ ರದ್ದುಗೊಳಿಸಲಾಗಿದೆ. ಮುಂಗಡ ಬುಕ್ಕಿಂಗ್ ಸಹ ಸ್ಥಗಿತಗೊಳಿಸಲಾಗಿದೆ.