Latest Kannada Nation & World
Annayya Serial: ಬಳೆ ಶಾಸ್ತ್ರಕ್ಕೆ ಮೊದಲ ಬಳೆ ತಾಯಿನೇ ತೊಡಿಸಬೇಕು ಎಂದ ಬಳೆಗಾರ; ಮದುವೆ ಮನೆಗೆ ಬಂದ್ಲು ಶಿವು ತಾಯಿ

Annayya Serial: ಅಣ್ಣಯ್ಯ ಧಾರಾವಾಹಿಯಲ್ಲಿ ರಶ್ಮಿ ಮದುವೆ ಸಂಭ್ರಮ ಆರಂಭವಾಗಿದೆ. ಆದರೆ ಮದುವೆಯ ಹಲವು ಶಾಸ್ತ್ರಕ್ಕೆ ಮದುಮಗಳ ತಾಯಿಯೇ ಬೇಕು ಎಂದು ಹೇಳುತ್ತಿದ್ದಾರೆ. ಆದರೆ ಶಿವು ಕೋಪ ಮಾಡಿಕೊಳ್ಳುತ್ತಿದ್ದಾನೆ.