Latest Kannada Nation & World
Lakshmi Baramma Serial: ಜೈಲಿನಿಂದಲೇ ಕಾವೇರಿ ಕುತಂತ್ರ; ಕೀರ್ತಿ ಗುಟ್ಟು ಗೊತ್ತಾಗಿದೆ ಎಂದ ವೈಷ್ಣವ್

ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ವೈಷ್ಣವ್ ತನಗೆ ಎಲ್ಲ ಸತ್ಯ ಗೊತ್ತಾಗಿದೆ ಎಂದು ಹೇಳುತ್ತಿದ್ದಾನೆ. ಆದರೆ ಅವನಿಗೆ ಯಾವ ಸತ್ಯ ಗೊತ್ತಾಗಿದೆ ಎಂದು ಪೂರ್ತಿಯಾಗಿ ಲಕ್ಷ್ಮೀಗೆ ಅರ್ಥ ಆಗುತ್ತಿಲ್ಲ. ಅವನು ಮಾತಿನಿಂದ ಗೊಂದಲದಲ್ಲಿದ್ದಾಳೆ. ಇನ್ನು ಕಾವೇರಿ ಜೈಲಿನಿಂದ ಕಾಲ್ ಮಾಡಿದ್ದಾಳೆ.