Latest Kannada Nation & World

ಶ್ರೇಯಸ್ ಮಂಜು ನಟನೆಯ ದಿಲ್‌ದಾರ್‌ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ನಟ ಶರಣ್‌ ಸೊಸೆ ಕೀರ್ತಿ ಕೃಷ್ಣ

Share This Post ????

ಹೀಗಿದೆ ಚಿತ್ರದ ತಾರಾಗಣ

ಅಂದುಕೊಂಡಂತೆಯೇ ಎಲ್ಲ ನಡೆದರೆ ಇದೇ ಯುಗಾದಿಯ ಆಸುಪಾಸಲ್ಲಿ ದಿಲ್ ದಾರ್ ಚಿತ್ರ ತೆರೆಗೆ ಬರಲಿದೆ. ಈ ಚಿತ್ರದ ಮೂಲಕ ಕೀರ್ತಿ ಕೃಷ್ಣ ಅವರಿಗೂ ಬಹುದೊಡ್ಡ ಬ್ರೇಕ್ ಸಿಗುವ ನಿರೀಕ್ಷೆಗಳಿವೆ. ಎಲ್ಲ ವರ್ಗಕ್ಕೂ ಹಿಡಿಸುವಂತೆ ರೂಪುಗೊಂಡಿರುವ ಈ ಸಿನಿಮಾದಲ್ಲಿ ಭರಪೂರ ಮನೋರಂಜನೆ ಇರಲಿದೆ. ಸಾಧು ಕೋಕಿಲ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಭರ್ಜರಿ ಆಕ್ಷನ್ ಸೀನುಗಳಲ್ಲಿ ಶ್ರೇಯಸ್ ಮಂಜು ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಲಿದ್ದಾರೆಂಬುದು ಚಿತ್ರತಂಡದ ಭರವಸೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!